ಶನಿವಾರ, ಜನವರಿ 22, 2011

ತೋಚಿದ್ದು-ಗೀಚಿದ್ದು

ಬರಸಿಡಿಲೇ ಬಡಿಯಲಿ ಬಿರುಮಳೆಯೇ ಸುರಿಯಲಿ. ಅಗ್ನಿದೇವ ರುದ್ರನಾಗಿ ಅಗ್ನಿವೃಷ್ಟಿ ಸುರಿಸಲಿ. ಸಪ್ತಸಾಗರವೇ ಕದಡಿ ಕೆರಳಿ, ಲೋಕವೆಲ್ಲ ಮುಳುಗಲಿ, ಜಗವೇ ಕೆರಳಿ ಏನೇ ಬರಲಿ ದಿಟ್ಟಗುರಿಯು ನಿನ್ನದಾಗಲಿ

ಕಾಮೆಂಟ್‌ಗಳಿಲ್ಲ: